ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…