News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

613

ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.

ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.

ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.

ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.

ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.

ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.

ತಕ್ಷಣದ ಪರಿಹಾರ:-

ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.

ಮೂಲ :

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಆಧ್ಯಾತ್ಮ

    ಶ್ರೀ ಲಲಿತಾಸಹಸ್ರನಾಮ ಸ್ತೋತ್ರಂ ಅರ್ಥ

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…