ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…