News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3674

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…