ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.

ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…