ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.

ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….