News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3670

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.