ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3670

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…