ಸಿನಿಮಾ

ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

728

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್‌ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.

ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್‌ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್‌ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್‌, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್‌ ಬೇರಾರೂ ಅಲ್ಲ, ನಟ ಜಗ್ಗೇಶ್‌! ಜೂನ್‌ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.

ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.

ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್‌ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್‌ ಕೆ.ಆರ್‌. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…