News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

510

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.