ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…