ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

490

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.