ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…