ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…