ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.