ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.