ಉಪಯುಕ್ತ ಮಾಹಿತಿ

ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

1196

ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಇಲ್ಲಿದೆ ಸರಳ ಕ್ಯಾಲ್ಕ್ಯುಲೇಟರ್…

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ನೀವು ಹುಟ್ಟಿದ ಡೇಟ್ 17/09/1950 ಎಂದಾದರೆ…

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

 ನೋಡಿ ಇಲ್ಲಿರುವ ಸರಳ ಕ್ಯಾಲ್ಕುಲೇಟರ್’ನಿಂದ ನಿಮ್ಮ ಸರಿಯಾದ ವಯಸ್ಸು,ದಿನಗಳು,ವಾರಗಳು, ಲೆಕ್ಕ ಮಾಡಿಕೊಳ್ಳಿ…

 

:- ತಿಳಿಯಲು ಇಲ್ಲಿ ಕ್ಲಿಕ್ ಮಾಡಿ…Click Here

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…