ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ