ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…