ಉಪಯುಕ್ತ ಮಾಹಿತಿ

ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

1205

ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಇಲ್ಲಿದೆ ಸರಳ ಕ್ಯಾಲ್ಕ್ಯುಲೇಟರ್…

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ನೀವು ಹುಟ್ಟಿದ ಡೇಟ್ 17/09/1950 ಎಂದಾದರೆ…

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

 ನೋಡಿ ಇಲ್ಲಿರುವ ಸರಳ ಕ್ಯಾಲ್ಕುಲೇಟರ್’ನಿಂದ ನಿಮ್ಮ ಸರಿಯಾದ ವಯಸ್ಸು,ದಿನಗಳು,ವಾರಗಳು, ಲೆಕ್ಕ ಮಾಡಿಕೊಳ್ಳಿ…

 

:- ತಿಳಿಯಲು ಇಲ್ಲಿ ಕ್ಲಿಕ್ ಮಾಡಿ…Click Here

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…