ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…