ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…