ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.
ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!
ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.
ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.
ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.
ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…