ಉಪಯುಕ್ತ ಮಾಹಿತಿ

ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

1969

ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

ಹಾಗಾಗಿ ಈ ಲೇಖನಿಯಲ್ಲಿ ನಾವು ನೀವು ನೊಂದಾವಣಿ ಮಾಡಿಸಿರುವ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಎಂಬುದನ್ನು ತಿಲಿಸಿಕೊಡುತ್ತೇವೆ…

 ಕೋಡ್        ಆರ್ಟಿಒ ಕಚೇರಿ ಹೆಸರು

ಕೆಎ : ಕರ್ನಾಟಕ

ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034

ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010

ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038

ಕೆಎ-04:  ಬೆಂಗಳೂರು ಉತ್ತರ, ಯಶ್ವಂತಪುರ – 560021

ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011

ಕೆಎ -06 : ತುಮಕೂರು  – 572101

ಕೆಎ -07 : ಕೋಲಾರ – 563101

ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)

ಕೆಎ -09: ಮೈಸೂರು ವೆಸ್ಟ್ – 570001

ಕೆಎ -10: ಚಾಮರಾಜನಗರ – 571313

ಕೆಎ -11: ಮಂಡ್ಯ – 571401

ಕೆಎ -12: ಮಡಿಕೇರಿ – 571201

ಕೆಎ -13: ಹಾಸನ – 573201

ಕೆಎ -14:ಶಿವಮೊಗ್ಗ – 577201

ಕೆಎ -15 : ಸಾಗರ – 577401

ಕೆಎ -16 :ಚಿತ್ರದುರ್ಗ – 577501

ಕೆಎ -17 :  ದಾವಣಗೆರೆ – 577001

ಕೆಎ -18 : ಚಿಕ್ಕಮಗಳೂರು – 577101

ಕೆಎ -19: ಮಂಗಳೂರು – 575001

ಕೆಎ -20: ಉಡುಪಿ – 576101

ಕೆಎ -21: ಪುತ್ತೂರು – 574201

ಕೆಎ -22: ಬೆಳಗಾವಿ – 590001

ಕೆಎ -23: ಚಿಕ್ಕೋಡಿ – 591201

ಕೆಎ -24: ಬೈಲಹೊಂಗಲ – 591102

ಕೆಎ -25: ಧಾರವಾಡ – 580001

ಕೆಎ -26: ಗದಗ – 582101

ಕೆಎ -27 : ಹಾವೇರಿ – 581110

ಕೆಎ -28: ವಿಜಯಪುರ – 586101

ಕೆಎ -29: ಬಾಗಲಕೋಟೆ – 587101

ಕೆಎ -30: ಕಾರವಾರ – 581301

ಕೆಎ -31 : ಸಿರ್ಸಿ – 581401

ಕೆಎ -32: ಕಲಬುರಗಿ – 585101

ಕೆಎ -33: ಯಾದಗಿರಿ  – 585201

ಕೆಎ -34: ಬಳ್ಳಾರಿ – 583103

ಕೆಎ -35 : ಹೊಸಪೇಟೆ – 583201

ಕೆಎ -36: ರಾಯಚೂರು – 584101

ಕೆಎ -37: ಕೊಪ್ಪಳ – 583231

ಕೆಎ -38: ಬೀದರ್ – 585401

ಕೆಎ -39: ಭಲ್ಕಿ – 585328

ಕೆಎ -40: ಚಿಕ್ಕಬಳ್ಳಾಪುರ – 562101

ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060

ಕೆಎ -42: ರಾಮನಗರ – 562159

ಕೆಎ -43:ದೇವನಹಳ್ಳಿ -560300

ಕೆಎ -44:ತಿಪಟೂರು  – 572201, ತುಮಕುರು ಜಿಲ್ಲೆ

ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ

ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ

ಕೆಎ -47: ಹೊನ್ನಾವರ – 581334

ಕೆಎ -48:ಜಮ್ಮಖಂಡಿ – 587301

ಕೆಎ -49:ಗೋಕಾಕ್ – 591307

ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106

ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076

ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123

ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049

ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ

ಕೆಎ 55:ಮೈಸುರು ಈಸ್ಟ್ – 570019

ಕೆಎ -56:ಬಸವಕಲ್ಯಾಣ – 585327

ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027

ಕೆಎ- 58:ಬನಶಂಕರಿ

ಕೆಎ -59: , ಬೆಂಗಳೂರು ಜಿಲ್ಲೆ – 560019

ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ

ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ

ಕೆಎ -62:ಸುರತ್ಕಲ್, ಮಂಗಳೂರು

ಕೆಎ -63:ಹುಬ್ಬಳ್ಳಿ – 580026

ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ

ಕೆಎ- 65:ದಾಂಡೇಲಿ – 581325

ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಉಪಯುಕ್ತ ಮಾಹಿತಿ

    ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

    ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…