ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.

ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.