ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.

ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…