News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11310

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…