ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.

ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….