ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…