News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

814

ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..

ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು,  ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.

ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.

ಕ್ಯಾರೆಟ್

ಕ್ಯಾರೆಟ್‌ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.

ದಾಳಿಂಬೆ ಹಣ್ಣು

ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಬ್ರೋಕೋಲಿ

ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

 

 

 ಬೆರ್ರಿ ಹಣ್ಣುಗಳು

ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ರಾಜಕೀಯ

    ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

    ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…