ಆರೋಗ್ಯ

ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

806

ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..

ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು,  ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.

ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.

ಕ್ಯಾರೆಟ್

ಕ್ಯಾರೆಟ್‌ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.

ದಾಳಿಂಬೆ ಹಣ್ಣು

ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಬ್ರೋಕೋಲಿ

ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

 

 

 ಬೆರ್ರಿ ಹಣ್ಣುಗಳು

ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…