ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..
ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು, ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.
ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.
ಕಿತ್ತಳೆ ಹಣ್ಣು
ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.
ಕ್ಯಾರೆಟ್
ಕ್ಯಾರೆಟ್ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಪಾಲಕ್ ಸೊಪ್ಪು
ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.
ದಾಳಿಂಬೆ ಹಣ್ಣು
ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬ್ರೋಕೋಲಿ
ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.
ಬೆರ್ರಿ ಹಣ್ಣುಗಳು
ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.