ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..
ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು, ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.
ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.
ಕಿತ್ತಳೆ ಹಣ್ಣು
ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.
ಕ್ಯಾರೆಟ್
ಕ್ಯಾರೆಟ್ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಪಾಲಕ್ ಸೊಪ್ಪು
ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.
ದಾಳಿಂಬೆ ಹಣ್ಣು
ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬ್ರೋಕೋಲಿ
ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.
ಬೆರ್ರಿ ಹಣ್ಣುಗಳು
ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.