ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..
ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು, ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.
ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.
ಕಿತ್ತಳೆ ಹಣ್ಣು
ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.
ಕ್ಯಾರೆಟ್
ಕ್ಯಾರೆಟ್ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಪಾಲಕ್ ಸೊಪ್ಪು
ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.
ದಾಳಿಂಬೆ ಹಣ್ಣು
ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬ್ರೋಕೋಲಿ
ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.
ಬೆರ್ರಿ ಹಣ್ಣುಗಳು
ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…