ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ. ನೀರಿನ ಆವಶ್ಯಕತೆ ಎನ್ನುವುದು ಅನೇಕ ಅಂಶಗಳನ್ನು ಅವಲಂಬಿಸಿಕೊಂಡು, ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಬೇರೆ ಬೇರೆ ಆಗಿರುತ್ತದೆ.

ಮಾನವನ ದೇಹದಲ್ಲಿ ಸುಮಾರು ಶೇ.70 ರಿಂದ 80ರವರೆಗೂ ನೀರೇ ಇರುತ್ತದೆ. ಯಾವುದೇ ಅವಯವ ಕೆಲಸ ಮಾಡಬೇಕಾದರೆ ನೀರು ಅತ್ಯಗತ್ಯ. ರೋಗಗಳು ನಮ್ಮ ಬಳಿಗೆ ಸುಳಿಯದೆ ಇರಬೇಕಾದರೆ ಹೆಚ್ಚಿನ ಪ್ರಮಾಣದ ನೀರು ಕುಡಿಯಬೇಕು. ಆದರೆ ಎಷ್ಟು ತೂಕ ಇರುವ ವ್ಯಕ್ತಿ ಎಷ್ಟು ಪ್ರಯಾಣದ ನೀರು ಕುಡಿಯಬೇಕು ಎಂಬ ವಿಷಯದ ಮೇಲೆ ಒಂದು ಸಾಮಾನ್ಯ ಫಾರ್ಮುಲಾ ಇದೆ. ಈ ಸೂತ್ರವನ್ನು ಅನುಸರಿಸಿ ನಿಮ್ಮ ತೂಕವನ್ನು ಅವಲಂಭಿಸಿ ನೀವು ನಿತ್ಯ ಎಷ್ಟು ಲೀಟರ್ ನೀರನ್ನು ಕುಡಿಯಬೇಕು ಅಂತ ತಿಳಿದುಕೊಳ್ಳಬಹುದು.

ನೀರಿನ ಸೂತ್ರ:
ಒಬ್ಬ ವ್ಯಕ್ತಿ ನಿತ್ಯ ಎಷ್ಟು ಲೀಟರ್ ನೀರು ಕುಡಿಯಬೇಕು= (ಆ ವ್ಯಕ್ತಿಯ ತೂಕ/10)-2
ಉದಾಹರಣೆಗೆ 60 KG ತೂಕವುಳ್ಳ ವ್ಯಕ್ತಿ ಕುಡಿಯಬೇಕಾದ ನೀರಿನ ಪ್ರಮಾಣ = (60/10)-2 =4 ಲೀಟರ್

ನಿಮ್ಮ ತೂಕಕ್ಕೆ ತಕ್ಕಂತೆ ನೀರು ಕುಡಿಯರಿ:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…