ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…