News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Uncategorized, ಉಪಯುಕ್ತ ಮಾಹಿತಿ

ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

2861

ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…

ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562

ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530

ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531

ಭದ್ರಾವತಿ ಬಸ್ ನಿಲ್ದಾಣ 7760973105

ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419

ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201

ದಾವಣಗೆರೆ ಬಸ್ ನಿಲ್ದಾಣ 7760973101

ಧರ್ಮಸ್ಥಳ ಬಸ್ ನಿಲ್ದಾಣ 7760106655

ಹಾಸನ ಬಸ್ ನಿಲ್ದಾಣ 7760990520

ಕೋಲಾರ ಬಸ್ ನಿಲ್ದಾಣ 7760990611

ಕುಂದಾಪುರ ಬಸ್ ನಿಲ್ದಾಣ 7760973162

ಮಂಡ್ಯ ಬಸ್ ನಿಲ್ದಾಣ 7760973058

ಮಂಗಳೂರು ಬಸ್ ನಿಲ್ದಾಣ 7760990720

ಮಡಿಕೇರಿ ಬಸ್ ನಿಲ್ದಾಣ 7760107788

ಮೈಸೂರು ಬಸ್ ನಿಲ್ದಾಣ 8212424995,7760990821

ಪುತ್ತೂರು ಬಸ್ ನಿಲ್ದಾಣ 7760973152

ಸಾಗರ ಬಸ್ ನಿಲ್ದಾಣ 9916760327

ಶಿವಮೊಗ್ಗ ಬಸ್ ನಿಲ್ದಾಣ 9972288421

ತುಮಕೂರು ಬಸ್ ನಿಲ್ದಾಣ 9741495772

ಉಡುಪಿ ಬಸ್ ನಿಲ್ದಾಣ 9663266400

ಅಫ್ಜಲ್ ಪುರ ಬಸ್ ನಿಲ್ದಾಣ 7760973268

ಆಳಂದ ಬಸ್ ನಿಲ್ದಾಣ 7760973270

ಬಸವಕಲ್ಯಾಣ ಬಸ್ ನಿಲ್ದಾಣ 7760973310

ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294

ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328

ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329

ಭಾಲ್ಕಿ ಬಸ್ ನಿಲ್ದಾಣ 7760973311

ಬೀದರ್ ಬಸ್ ನಿಲ್ದಾಣ 7760973308

ಬಿಜಾಪುರ ಬಸ್ ನಿಲ್ದಾಣ 7760973278

ಚಿಂಚೋಳಿ ಬಸ್ ನಿಲ್ದಾಣ 7760973271

ಚಿತ್ತಾಪುರ ಬಸ್ ನಿಲ್ದಾಣ 7760973272

ದೇವದುರ್ಗ ಬಸ್ ನಿಲ್ದಾಣ 7760973303

ಗಂಗಾವತಿ ಬಸ್ ನಿಲ್ದಾಣ 7760973357

ಗುಲ್ಬರ್ಗ ಬಸ್ ನಿಲ್ದಾಣ 7760973267

ಹೊಸಪೇಟೆ ಬಸ್ ನಿಲ್ದಾಣ 7760973317

ಹುಮ್ನಾಬಾದ್ ಬಸ್ ನಿಲ್ದಾಣ 7760973309

ಇಂಡಿ ಬಸ್ ನಿಲ್ದಾಣ 7760973285

ಜೇವರಗಿ ಬಸ್ ನಿಲ್ದಾಣ 7760973269

ಕೊಪ್ಪಳ ಬಸ್ ನಿಲ್ದಾಣ 7760973345

ಕೂಡ್ಲಗಿ ಬಸ್ ನಿಲ್ದಾಣ 7760973320

ಕುಷ್ಟಗಿ ಬಸ್ ನಿಲ್ದಾಣ 7760973346

ಲಿಂಗಸುಗೂರು ಬಸ್ ನಿಲ್ದಾಣ 7760973300

ಮಂತ್ರಾಲಯ ಬಸ್ ನಿಲ್ದಾಣ 7760973307

ರಾಯಚೂರು ಬಸ್ ನಿಲ್ದಾಣ 7760973299

ಸಂಡೂರು ಬಸ್ ನಿಲ್ದಾಣ 7760973323

ಶಹಾಪುರ ಬಸ್ ನಿಲ್ದಾಣ 7760973339

ಸಿಂಧಗಿ ಬಸ್ ನಿಲ್ದಾಣ 7760973288

ಸಿಂಧನೂರು ಬಸ್ ನಿಲ್ದಾಣ 7760973301

ಸಿರಗುಪ್ಪ ಬಸ್ ನಿಲ್ದಾಣ 7760973330

ಯಾದಗಿರಿ ಬಸ್ ನಿಲ್ದಾಣ 7760973333

ಬಾಗಲಕೋಟೆ ಬಸ್ ನಿಲ್ದಾಣ 7760991783

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744

ಭಟ್ಕಳ ಬಸ್ ನಿಲ್ದಾಣ 08385-226444

ಚಿಕ್ಕೋಡಿ ಬಸ್ ನಿಲ್ದಾಣ 08338-272143

ದಾರವಾಡ ಹೊಸ ಬಸ್ ನಿಲ್ದಾಣ 8970395465

ಗದಗ ಬಸ್ ನಿಲ್ದಾಣ 77609991833

ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744

ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465

ಇಳಕಲ್ ಬಸ್ ನಿಲ್ದಾಣ 08351-270261

ಕಾರವಾರ ಬಸ್ ನಿಲ್ದಾಣ 7760973437,08382-226315

ಕುಮಟಾ ಬಸ್ ನಿಲ್ದಾಣ 7760991730

ಶಿರಸಿ ಹೊಸ ಬಸ್ ನಿಲ್ದಾಣ 9742343744

ಶಿರಸಿ ಹಳೆ ಬಸ್ ನಿಲ್ದಾಣ 8970395465

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.