ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.