ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…