News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಉಪಯುಕ್ತ ಮಾಹಿತಿ

ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

3409

ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?.  ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

ಈವತ್ತು ನಿಮಗೆ ಬೀಗದ ಕೈ ಇಲ್ಲದೆ ಬೀಗವನ್ನು ಸುಲಭದಲ್ಲಿ ತೆರೆಯುವುದರ ವಿಧಾನ ತಿಳಿಸುತ್ತೇವೆ. ನೀವು ಈ ವಿಧಾನಗಳನ್ನು ನೋಡಿದರೆ ವಿಶ್ವಾಸ ಮಾಡುವುದಿಲ್ಲ. ವಿಜ್ಞಾನದ ಈ ಯುಗದಲ್ಲಿ ವಿಜ್ಞಾನ ಬಹಳ ಮುಂದುವರಿದಿದೆ. ನಾವು ಪ್ರಾಚೀನ ದಿನಗಳಂತೆ ಸಣ್ಣವಿಚಾರಗಳಿಗೆ ಪರದಾಡಬೇಕಾಗಿಲ್ಲ.ಈ ದಿನಗಳಲ್ಲಿ ಸಮಾನ್ಯ ಬೀಗಗಳು ಇರುತ್ತವೆ. ಇದನ್ನೇ ಜನರು ಹೆಚ್ಚು ಬಳಸುತ್ತಾರೆ. ಆದರೆ ಈ ಬೀಗಗಳನ್ನು ತೆರೆಯಬೇಕಾದರೂ ಬೀಗದ ಕೈ ಬೇಕೆ. ಒಂದುವೇಳೆ ನಿಮ್ಮ ಬೀಗದಕೈ ಬಿಸಾಡಿದೆ ತಿಳ್ಕೊಳ್ಳಿ ಆಗ ನೀವೇನು ಮಾಡುವಿರಿ. ನಮ್ಮಬಳಿ ಮತ್ತೆ ಉಳಿದಿರುವ ಸಾಧ್ಯತೆಯೆಂದರೆ ಬೀಗ ಒಡೆತಯುವುದಾಗಿದೆ.

ಈ ದಿನಗಳಲ್ಲಿ ಡಿಜಿಟಲ್ ಬೀಗವನ್ನು ಬಳಸಲಾಗುತ್ತದೆ. ಮೊದಲೆಲ್ಲ ನವು ಸಾಮಾನ್ಯ ಬೀಗಗಳನ್ನು ಉಪಯೋಗಿಸುತ್ತಿದ್ದೆವು. ಈಗ ನಮ್ಮದು ಡಿಜಿಟಲ್ ಬೀಗವನ್ನುಬಳಸುವ ಕಾಲ. ಈ ಬೀಗಗಳನ್ನು ಯಾವುದೇ ಬೀಗದ ಕೈಯಿಂದ ತೆರೆಯಲಾರೆವು ಪಾಸ್‍ವರ್ಡ್ ನಿಂದ ತೆರೆಯಲು ಮಾತ್ರ ಸಾಧ್ಯವಿದೆ.

ನಿಮ್ಮ ಅದೃಷ್ಟದ ಬೀಗ ತೆರೆಯಲ್ಪಟ್ಟಿತು ಎನ್ನುವ ಮಾತಿದೆ. ಆದರೆ ನಿಮಗೆ ಯಾವುದೇ ರೀತಿಯ ಬೀಗವನ್ನು ಈಉಪಾಯದಿಂದ ತೆರೆಯಬಹುದಾಗಿದೆ. ನಾವು ನಿಮಗೊಂದು ವೀಡಿಯೊ  ತೋರಿಸಲಿದ್ದು, ಅದರಲ್ಲಿ ಕೆಲವು ವಸ್ತುಗಳನ್ನು  ನೋಡುವಿರಿ. ಯಾವುದೇ ಬೀಗದಕೈಯಿಲ್ಲದೆ ಸಾಧಾರಣ ಬೀಗವನ್ನು ಹೇಗೆ ತೆರಯುವುದೆಂದು ಅದರಲ್ಲಿ ನೀವು ನೋಡುವಿರಿ.

ಈ ವೀಡಿಯೊ ನೊಡಿದರೆ ಯಾವುದೇ ಸಾಮಾನ್ಯಬೀಗವನ್ನು ಸುಲಭದಲ್ಲಿ ತೆರೆಯಬಹುದು:-

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಸೊಪ್ಪು ತಿನ್ನೋದರಿಂದ ಆಗೋ ಪ್ರಯೋಜನಗಳನ್ನು ತಿಳಿದ್ರೆ, ನೀವ್ ತಿನ್ನದೇ ಸುಮ್ಮನೆ ಇರಲ್ಲ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…