ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.
ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.
ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆಯ್ಸ್ಕಾರ್ಬಿಕ್ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.
ಫಿಲಿಪ್ಪೈನ್ಸ್ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.
ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.
ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…