ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಯಾರು ವಾರಕ್ಕೆ ಕನಿಷ್ಠ 20 ಗಂಟೆ ಟಿವಿ ನೋಡುತ್ತಾರೋ ಅವರಲ್ಲಿ ವೀರ್ಯಾಣುಗಳ ಸಂಖ್ಯೆ ಟಿವಿ ವೀಕ್ಷಿಸದೇ ಇರುವವರಿಗಿಂದ ಶೇ.50ರಷ್ಟು ಕಡಿಮೆಯಾಗಿರುತ್ತದೆ. 18-22 ವರ್ಷ ವಯಸ್ಸಿನ 200 ವಿದ್ಯಾರ್ಥಿಗಳ ವೀರ್ಯವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಅತಿಯಾಗಿ ಟಿವಿ ನೋಡುವುದರ ಜೊತೆಗೆ ಜಂಕ್ ಫುಡ್ ಸೇವನೆ ಕೂಡ ಜಾಸ್ತಿಯಾಗುತ್ತದೆ. ಆಲಸ್ಯತನ ಆವರಿಸಿಕೊಳ್ಳುತ್ತದೆ.
ದಿನಕ್ಕೆ ಒಂದೊಂದು ಗಂಟೆ ಹೆಚ್ಚುವರಿಯಾಗಿ ಟಿವಿ ನೋಡಿದಾಗ ಮಾರಕ ಪಲ್ಮನರಿ ಎಂಬಾಲಿಸಮ್ ಶೇ.45ರಷ್ಟು ಹೆಚ್ಚಾಗುತ್ತದೆ.ಇದರಿಂದಾಗಿ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪುವ ಅಪಾಯವಿರುತ್ತದೆ.
ಯಾರು ಹೆಚ್ಚು ಟಿವಿ ವೀಕ್ಷಿಸುತ್ತಾರೋ ಅವರಲ್ಲಿ ಇತರರಿಗಿಂತ ವೀರ್ಯಾಣುಗಳ ಸಂಖ್ಯೆ ಶೇ.35ರಷ್ಟು ಕಡಿಮೆಯಿತ್ತು. ದೈಹಿಕವಾಗಿ ಅತ್ಯಂತ ಚಟುವಟಿಕೆಯಿಂದ, ಚುರುಕಾಗಿರುವವರಲ್ಲಿ ವೀರ್ಯಾಣುಗಳ ಸಂಖ್ಯೆ ಅಧಿಕವಾಗಿರುವುದು ಕಂಡು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…