ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…