ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…