News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ತಂತ್ರಜ್ಞಾನ

ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

262

ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…