News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

260

ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…