ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ನಿಮಗೂ ಸಹ ಇದೆ ರೀತಿಯ ಕಾಯಿಲೆ ಇದೆಯೇ. ಇನ್ನು ಮುಂದೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರ ಮುಂದೆ ಮುಜುಗರಕ್ಕೆ ಒಳಗಾಗುವ ಬದಲು ಈ ಮನೆ ಮದ್ದು ಸೇವಿಸಿ ವಾಕರಿಕೆ ಬರುವುದನ್ನು ತಡೆಗಟ್ಟಬಹುದು.
ಶುಂಠಿ ಚಾಹ :-
ಶುಂಠಿ ವಾಂತಿ ನಿರೋಧಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಗೂ ಒಳ್ಳೆಯದು. ವಾಂತಿ ಮಾಡಿಕೊಳ್ಳುವ ಲಕ್ಷಣವಿದ್ದರೆ ಪ್ರಯಾಣಕ್ಕೆ ಮೊದಲು ಶುಂಠಿ ಚಾಹ ಕುಡಿಯಿರಿ.
ಪುದೀನಾ : –
ಘಂ ಎಂದು ಪರಿಮಳ ನೀಡುವ ಪುದೀನಾ ಸಹ ವಾಂತಿ ನಿವಾರಕವಾಗಿ ಕೆಲಸ ಮಾಡುತ್ತದೆ. ವಾಂತಿಯಾಗುವುದನ್ನು ತಡೆಯಲು ಪುದೀನಾ ಚಾಹ ತುಂಬಾ ಸಹಾಯಕಾರಿ.
ಹಸಿ ಅಥವಾ ಒಣಗಿಸಿದ ಪುದೀನಾ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದಕ್ಕೆ ಜೇನಿನ ಹನಿಯನ್ನು ಹಾಕಿ ಕುಡಿಯಿರಿ. ಪ್ರಯಾಣದ ವೇಳೆ ಪುದೀನಾ ಎಲೆಗಳನ್ನು ಜಗಿಯಬಹುದು. ಇದರ ಸುವಾಸನೆಯಿಂದಲೂ ವಾಂತಿಯನ್ನು ತಡೆಯಬಹುದು.
ಈರುಳ್ಳಿ ರಸ :-
ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ.
ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣ ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.
ಕಾಳುಮೆಣಸು ಮತ್ತು ಲಿಂಬೆ ರಸ :-
ನಿಂಬೆ ಹಣ್ಣು ವಾಂತಿ ನಿವಾರಣೆಗೆ ಉತ್ತಮ ಎಂಬುದು ನಿಮಗೆ ಗೊತ್ತಿದೆ. ಅದೇ ರೀತಿ ಕಾಳುಮೆಣಸು ಮತ್ತು ಲಿಂಬೆ ರಸ ಬೆರೆಸಿ ಸೇವಿಸಿದರೆ ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ.
ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…