News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಆರೋಗ್ಯ

ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

648

ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

ನಿಮಗೂ ಸಹ ಇದೆ ರೀತಿಯ ಕಾಯಿಲೆ ಇದೆಯೇ. ಇನ್ನು ಮುಂದೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರ ಮುಂದೆ ಮುಜುಗರಕ್ಕೆ ಒಳಗಾಗುವ ಬದಲು ಈ ಮನೆ ಮದ್ದು  ಸೇವಿಸಿ ವಾಕರಿಕೆ ಬರುವುದನ್ನು ತಡೆಗಟ್ಟಬಹುದು.

ಶುಂಠಿ ಚಾಹ  :-

ಶುಂಠಿ ವಾಂತಿ ನಿರೋಧಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಗೂ ಒಳ್ಳೆಯದು. ವಾಂತಿ ಮಾಡಿಕೊಳ್ಳುವ ಲಕ್ಷಣವಿದ್ದರೆ ಪ್ರಯಾಣಕ್ಕೆ ಮೊದಲು ಶುಂಠಿ ಚಾಹ ಕುಡಿಯಿರಿ.

ಪುದೀನಾ : –

ಘಂ ಎಂದು ಪರಿಮಳ ನೀಡುವ ಪುದೀನಾ ಸಹ ವಾಂತಿ ನಿವಾರಕವಾಗಿ ಕೆಲಸ ಮಾಡುತ್ತದೆ. ವಾಂತಿಯಾಗುವುದನ್ನು ತಡೆಯಲು ಪುದೀನಾ ಚಾಹ ತುಂಬಾ ಸಹಾಯಕಾರಿ.

ಹಸಿ ಅಥವಾ ಒಣಗಿಸಿದ ಪುದೀನಾ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದಕ್ಕೆ ಜೇನಿನ ಹನಿಯನ್ನು ಹಾಕಿ ಕುಡಿಯಿರಿ. ಪ್ರಯಾಣದ ವೇಳೆ ಪುದೀನಾ ಎಲೆಗಳನ್ನು ಜಗಿಯಬಹುದು. ಇದರ ಸುವಾಸನೆಯಿಂದಲೂ ವಾಂತಿಯನ್ನು ತಡೆಯಬಹುದು.

ಈರುಳ್ಳಿ ರಸ :-

 ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ.

ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣ ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.

ಕಾಳುಮೆಣಸು ಮತ್ತು ಲಿಂಬೆ ರಸ :-

 ನಿಂಬೆ ಹಣ್ಣು ವಾಂತಿ ನಿವಾರಣೆಗೆ ಉತ್ತಮ ಎಂಬುದು ನಿಮಗೆ ಗೊತ್ತಿದೆ. ಅದೇ ರೀತಿ ಕಾಳುಮೆಣಸು ಮತ್ತು ಲಿಂಬೆ ರಸ ಬೆರೆಸಿ ಸೇವಿಸಿದರೆ ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ.

ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ