ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.
ಬ್ರೇಕ್ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್ಭರಿತ ಬ್ರೇಕ್ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಬ್ರೇಕ್ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.