ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.
ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.
ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.
ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.
* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.